ಕಾನನ

ನಿಸರ್ಗದೆಡೆಗೆ ಪಯಣ

ಸಂತೋಷ್ ರಾವ್ ಪೆರ್ಮುಡ

ಉದ್ಯೋಗ: ಖಾಸಗಿ ತರಬೇತಿ ಸಂಸ್ಥೆಯಲ್ಲಿ ಪ್ರಾಂಶುಪಾಲರು ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು. ಹವ್ಯಾಸಗಳು: ಚಾರಣ, ಬರವಣಿಗೆ, ಗಾರ್ಡನಿಂಗ್, ಹಾಡು ಮತ್ತು ಚಿತ್ರಕಲೆ, ವೀಡಿಯೋಗ್ರಫಿ ಮತ್ತು ಫೋಟೋಗ್ರಫಿ. ಬರಹಗಳು: ರಾಜ್ಯಮಟ್ಟದ ದಿನಪತ್ರಿಕೆಗಳು, ವಾರಪತ್ರಿಕೆಗಳು, ಮಾಸಪತ್ರಿಕೆಗಳು ಮತ್ತು ನಿಯತಕಾಲಿಕೆಗಳಲ್ಲಿ ಸುಮಾರು 350ಕ್ಕೂ ಹೆಚ್ಚು ಬರವಣಿಗೆಗಳು ಪ್ರಕಟಗೊಂಡಿವೆ. ಪ್ರಕಟಣೆಗಳು: ಪರ್ಯಟನೆ. ದಿಕ್ಸೂಚಿ ಮತ್ತು ಪರಿಭ್ರಮಣ ಪುಸ್ತಕಗಳ ಪ್ರಕಟಣೆ, ಪರಿವರ್ತನಾ ಎಂಬ ಸ್ವಂತ ಜಾಲತಾಣಪುಟದಲ್ಲಿ 350ಕ್ಕೂ ಮಿಕ್ಕಿದ ಸಂಚಿಕೆಗಳ ಪ್ರಕಟಣೆ.

ಪಶ್ಚಿಮಘಟ್ಟ ಪ್ರದೇಶದ ಮಲೆನಾಡಿನ ಜೀವ ವೈವಿಧ್ಯವೇ ಒಂಥರಾ ವಿಭಿನ್ನ. ಇಲ್ಲಿ ಸುಮ್ಮನೆ ಮನೆಯಂಗಳ ಮತ್ತು ತೋಟದಲ್ಲಿ ಸುತ್ತಾಡಿಕೊಂಡು ಬಂದರೆ ಅನೇಕ ವಿಸ್ಮಯಗಳು ಕಾಣಿಸುತ್ತವೆ ಮತ್ತು ವಿಷಯಗಳು ಕಿವಿಗೆ...

error: Content is protected.